ಜನರಿಗೆ ಕೈಗೆಟಕುವ ದರದಲ್ಲಿ ನಿವೇಶನ, ರಾಜ್ಯದ 7 ಜಿಲ್ಲೆಗಳಲ್ಲಿ ವಸತಿ ಬಡಾವಣೆ ಯೋಜನೆ: ಸಿಎಂ ಸಿದ್ದರಾಮಯ್ಯ, ಈ ಯೋಜನೆಯಡಿ ಲಾಭ ಪಡೆಯುವುದು ಹೇಗೆ?.

ರಾಜ್ಯದ ಸರ್ಕಾರವು ಈ ಯೋಜನೆಯ ಮೂಲಕ ನಮ್ಮ ನಾಡಿನ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಸರ್ಕಾರದಿಂದ ನಿವೇಶನ ಒದಗಿಸಲು ಈ ಯೋಜನೆಯು 7 ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಈ ಯೋಜನೆಯ ಬಗ್ಗೆ ತಿಳಿಸಿದ್ದಾರೆ.

ಬೆಂಗಳೂರು: ಈ ಯೋಜನೆಯ ಅಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ನಿವೇಶನ ಒದಗಿಸಲು ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಲ್ಲಿದೆ ನೋಡಿ ಆ 7 ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ ಮಾಹಿತಿಅನ್ನು ತಿಳಿಯಲು ಕೊನೆವರೆಗೂ ಓದಿ.

ಇದು ಓದಿ: Expire ಆಗಲಿದೆ ಶಕ್ತಿ ಯೋಜನೆ; ಫಿಕ್ಸ್‌ ಆಯ್ತು ಲಾಸ್ಟ್‌ ಡೇಟ್‌.! ಎಷ್ಟು ದಿನ ಸಂಚರಿಸಲಿದೆ ಗೊತ್ತಾ ಫ್ರೀ ಬಸ್?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಯ ಕುರಿತು ಟ್ವೀಟ್ ಮಾಡಿದ ಮಾಹಿತಿ ಇಲ್ಲಿದೆ ನೋಡಿ.

ಸಿದ್ದರಾಮಯ್ಯ ಟ್ವೀಟ್: ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ ಸೇರಿದಂತೆ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದಿದ್ದಾರೆ.

ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ನಾವು ಆಸರೆಯಾಗಿ ನಿಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಇತರೆ ವಿಷಯಗಳು:

ಇನ್ಮೇಲೆ ಬಡ ರೈತರ ಬಾಳು ಬಂಗಾರ, ಮಹಿಂದ್ರಾ ಕಂಪನಿಯಿಂದ ಓಜಾ ಶ್ರೇಣಿ ಟ್ರಾಕ್ಟರ್‌ಗಳು ಬಿಡುಗಡೆ, ತುಂಬಾ ಕಡಿಮೆ ಬೆಲೆಗೆ ಇಲ್ಲಿದೆ ನೋಡಿ ಮಾಹಿತಿ.

ಮನೆಮನೆ ಸರ್ವೇ ಶುರು ಮಾಡಿದ ಸರ್ಕಾರ!, ರದ್ದಾಗಲಿದೆ ಇಂತಹ ಕುಟುಂಬದ ರೇಷನ್ ಕಾರ್ಡ್, ಇಲ್ಲಿದೆ ನೋಡಿ ಹೊಸ ಮಾನದಂಡಗಳು ತಪ್ಪದೆ ನೋಡಿ.

ವರಮಹಾಲಕ್ಷ್ಮಿ ಹಬ್ಬಕ್ಕೆ ʼಮನೆಲಕ್ಷ್ಮಿʼರಿಗೆ ಗುಡ್‌ ನ್ಯೂಸ್‌..! ಈ ಸರ್ಟಿಫಿಕೇಟ್‌ ಇದ್ರೆ ನಿಮ್ಮ ಖಾತೆಗೆ‌ ಬರುತ್ತೆ ಖರ್ಚಿಗೆ ಹಣ; ಇಂದೇ ಈ ರೀತಿ ಮಾಡಿ

Comments are closed, but trackbacks and pingbacks are open.